ಹಬ್ಬದ ಸಡಗರದಲ್ಲಿದ್ದ ಗ್ರಾಮದಲ್ಲಿ ಸೂತಕದ ಛಾಯೆ.. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿ!

ಬೆಂಗಳೂರು: ಅದು ಗ್ರಾಮ ದೇವತೆಗಳ ಊರಹಬ್ಬ, ಇಡೀ ಗ್ರಾಮದ ತುಂಬೆಲ್ಲಾ ಸಡಗರ ಸಂಭ್ರಮ ಮನೆ ಮಾಡಿತ್ತು. ಗ್ರಾಮದಲ್ಲೆಲ್ಲ ವಿದ್ಯುತ್ ದೀಪಾಲಂಕಾರ ಮಾಡಿ ಮನೆಗಳ ಮುಂದೆ ರಂಗೋಳಿ ಬಿಡಿಸಿ ತಳಿರುತೋರಣಗಳಿಂದ ಸಿಂಗಾರಿಸಲಾಗಿತ್ತು. ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿತ್ತು. ಆದ್ರೆ ಆ ಹಬ್ಬದ ಸಂಭ್ರಮ ಹೆಚ್ಚು ಹೊತ್ತು ಇರಲಿಲ್ಲ ಅಲ್ಲಿ ನಡೆದ ಅದೊಂದು ದುರ್ಘಟನೆ ಹಬ್ಬದ ಸಂಭ್ರಮದಲ್ಲಿದ್ದ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸುವಂತೆ ಮಾಡಿತ್ತು. ಅಷ್ಟಕ್ಕೂ ಅಲ್ಲಿ ನಡೆದಿದ್ದಾದ್ರು ಏನು ಅಂತೀರಾ ನೋಡಿ ಈ ರಿಪೋರ್ಟ್ ನಲ್ಲಿ… ತಿನ್ನೋ … Continue reading ಹಬ್ಬದ ಸಡಗರದಲ್ಲಿದ್ದ ಗ್ರಾಮದಲ್ಲಿ ಸೂತಕದ ಛಾಯೆ.. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿ!