ಕೌಟುಂಬಿಕ ಕಲಹ: ಪತ್ನಿಯನ್ನು ಸ್ಮಶಾನಕ್ಕೆ ಕರೆದೊಯ್ದು ಕೊಲೆಗೈದ ಪಾಪಿ ಗಂಡ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಬನಶಂಕರಿ ಲೇಔಟ್‌ನಲ್ಲಿ ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನೇ ಪತಿ ಕೊಲೆಗೈದಿರುವ ಘಟನೆ ಜರುಗಿದೆ. Breaking News: ಶಿಕ್ಷಕಿಯ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದ ಹಂತಕರು! ಬಳಿಕ ಗಂಡ ಎಸ್ಕೇಪ್ ಆಗಿದ್ದು, ಆರೋಪಿ ಗಂಡನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಗೌರಿ (26) ಮೃತ ಮಹಿಳೆ ಆಗಿದ್ದು, ನಾಗೇಶ್‌ ಕೊಲೆ ಆರೋಪಿ ಎನ್ನಲಾಗಿದೆ. ನಿನ್ನೆ ಸಂಜೆ 7.30 ಸುಮಾರಿಗೆ ಕೊಲೆ ನಡೆದಿರುವುದು ಬೆಳಕಿಗೆ ಬಂದಿದ್ದು, ಇಂದು ಬೆಳಗ್ಗೆ ಸ್ಥಳೀಯರು ನೋಡಿ 112ಗೆ ಕರೆ … Continue reading ಕೌಟುಂಬಿಕ ಕಲಹ: ಪತ್ನಿಯನ್ನು ಸ್ಮಶಾನಕ್ಕೆ ಕರೆದೊಯ್ದು ಕೊಲೆಗೈದ ಪಾಪಿ ಗಂಡ!