ಚಡ್ಡಿ ಬದಲು ಪಂಚೆ ತೊಡು ಎಂದ ಅಪ್ಪನನ್ನೇ ಬರ್ಬರವಾಗಿ ಕೊಲೆಗೈದ ಮಗ!

ಬೆಂಗಳೂರು:- ಕ್ಷುಲ್ಲಕ ಕಾರಣಕ್ಕೆ ಹೆತ್ತ ತಾಯಿ ಹಾಗೂ ತಮ್ಮನ ಕಣ್ಮುಂದೆಯೇ ಪಾಪಿ ಮಗ ತನ್ನ ತಂದೆಯನ್ನೇ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ಜರುಗಿದೆ. ಮನೆ ಅಂಗಳಕ್ಕೆ ಕರಿ ಚಿರತೆ ಎಂಟ್ರಿ: ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ! 76 ವರ್ಷದ ವೇಲಾಯುಧನ್ ಇಳಿವಯಸ್ಸಿನಲ್ಲಿ ನೆರಳಾಗಬೇಕಿದ್ದ ಮಗನಿಂದಲೇ ಬರ್ಬರವಾಗಿ ಹತ್ಯೆಯಾಗಿದ್ದಾನೆ. ರಾತ್ರಿ ಕ್ಷುಲ್ಲಕ ಕಾರಣಕ್ಕೆ ಮಗ ವಿನೋದ್ ಕುಮಾರ್ ಚಾಕುವಿನಿಂದ ಇರಿದು ಕೊಂದಿದ್ದಾನೆ. ಮೂಲತಃ ಕೇರಳದ ಏರಿಮಲೈ ವಾಸಿಯಾದ ಈತ ಬೆಂಗಳೂರಿನ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ಕುಟುಂಬದೊಂದಿಗೆ ನೆಲೆಸಿತ್ತು ಎಂದು … Continue reading ಚಡ್ಡಿ ಬದಲು ಪಂಚೆ ತೊಡು ಎಂದ ಅಪ್ಪನನ್ನೇ ಬರ್ಬರವಾಗಿ ಕೊಲೆಗೈದ ಮಗ!