ಬೆಳ್ಳಂ ಬೆಳಗ್ಗೆ ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು: ಡಕಾಯಿತನ ಮೇಲೆ ಖಾಕಿ ಫೈರಿಂಗ್!

ಹುಬ್ಬಳ್ಳಿ:– ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದ್ದು, ಡಕಾಯಿತನ​ ಮೇಲೆ ಪೊಲೀಸರು ಫೈರಿಂಗ್​ ಮಾಡಿದ್ದಾರೆ. ಬೆಂಗಳೂರಿನಲ್ಲಿ ಅಕ್ರಮ ವಾಸ: ಪಾಕ್ ಪ್ರಜೆಗಳಿಗೆ ಸಹಾಯ ಮಾಡಿದ್ದ UP ಮೂಲದ ಆರೋಪಿ ಅರೆಸ್ಟ್! ಮಹೇಶ್ ಸೀತಾರಾಮ್ ಕಾಳೆ ಬಂಧಿತ ವ್ಯಕ್ತಿ ಆಗಿದ್ದು, ಗೋಕುಲ ರೋಡ್ ಪೊಲೀಸರಿಂದ ಗುಂಡು ಹಾರಿಸಲಾಗಿದೆ. ಇಂದು ಬೆಳಿಗ್ಗೆ ಮಹೇಶ್ ಮತ್ತು ಈತನ ಗ್ಯಾಂಗ್‌ ಮನೆ ಕಳ್ಳತನಕ್ಕೆ ಇಳಿದಿತ್ತು. ವಿಚಾರ ತಿಳಿದು ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿ ಮಹೇಶ್​ ಸೀತಾರಾಮ್​​ನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಉಳಿದವರು … Continue reading ಬೆಳ್ಳಂ ಬೆಳಗ್ಗೆ ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು: ಡಕಾಯಿತನ ಮೇಲೆ ಖಾಕಿ ಫೈರಿಂಗ್!