ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದರಲ್ಲಿ ರಾಜ್ಯ ಸರ್ಕಾರ ವಿಫಲ: ಅರವಿಂದ ಬೆಲ್ಲದ!

ಬಾಗಲಕೋಟೆ: ಇಂದಿನ ಪ್ರವಾಹ ಪರಿಸ್ಥಿತಿಗೆ ತುತ್ತಾಗಿರುವ ಜನರಿಗೆ ರಾಜ್ಯ ಸರ್ಕಾರ ಸಮಸ್ಯೆ ಆಲಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಹೇಳಿದರು. ಬಾಗಲಕೋಟೆ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೆರೆ ಸಂತ್ರಸ್ತರ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ಆಲಿಸುವಲ್ಲಿ ವಿಫಲವಾಗಿದೆ. 2019ರಲ್ಲಿ ಪ್ರವಾಹಬಂದಂತ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ತಕ್ಷಣವೇ ಪರಿಹಾರ ನೀಡಿದ್ದರು. ಇಂದಿನ ಪ್ರವಾಹ ಪರಿಸ್ಥಿತಿಗೆ ತುತ್ತಾಗಿರುವ ಜನರಿಗೆ ರಾಜ್ಯ ಸರ್ಕಾರ ಸಮಸ್ಯೆ ಆಲಿಸುವಲ್ಲಿ ವಿಫಲವಾಗಿದೆ ಎಂದರು. ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ … Continue reading ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದರಲ್ಲಿ ರಾಜ್ಯ ಸರ್ಕಾರ ವಿಫಲ: ಅರವಿಂದ ಬೆಲ್ಲದ!