B̤Y. Raghavendra: ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಕ್ಕೂ ಅನುದಾನ ನೀಡಿಲ್ಲ: ಬಿ. ವೈ. ರಾಘವೇಂದ್ರ

ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ ಸರಕಾರ ಮತದಾರರ ಮೇಲೆ ರಾಜಕೀಯ ದ್ವೇಷ ತೋರುವುದನ್ನು ಬಿಡಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಪೆಟ್ರೋಲ್‌, ಡೀಸೆಲ್‌ ದರವನ್ನು ಹೆಚ್ಚಿಸಿದೆ. ಗ್ಯಾರಂಟಿಗಳ ಲಾಭ ಪಡೆದು ಬಿಜೆಪಿಗೆ ಮತ ಹಾಕಿದ್ದಾರೆ ಎಂಬ ಮಾತುಗಳನ್ನು ಕಾಂಗ್ರೆಸ್‌ನ ಕೆಲ ನಾಯಕರು ಆಡುತ್ತಿದ್ದಾರೆ. ತೆರಿಗೆಯಲ್ಲಿ ಆಗುತ್ತಿರುವ ಕೊರತೆ ಸರಿದೂಗಿಸಲು ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಿಸುತ್ತಿದ್ದು, ಇದು ಜನ ಸಾಮಾನ್ಯರಿಗೆ ಹೊರೆಯಾಗಲಿದೆ. ಈ ಮೂಲಕ ಮತದಾರರ ಮೇಲೆ ರಾಜಕೀಯ ದ್ವೇಷ ಸಾಧಿಸುತ್ತಿದೆ … Continue reading B̤Y. Raghavendra: ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಕ್ಕೂ ಅನುದಾನ ನೀಡಿಲ್ಲ: ಬಿ. ವೈ. ರಾಘವೇಂದ್ರ