ಐದು ಭಾಗ್ಯಗಳ ಯೋಜನೆಯಿಂದ ರಾಜ್ಯ ಸರ್ಕಾರ ದಿವಾಳಿ -ಯತ್ನಾಳ ..!

ಕಲಘಟಗಿ:- ತಾಲೂಕಿನ ಗಳಿಗೆಹುಲುಕೋಪ್ಪ ಗ್ರಾಮದಲ್ಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಅವರಿಂದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಳಾದ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರ ಸಭೆಯನ್ನು ಕೈಗೊಂಡರು. ಪ್ರಚಾರ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. Shivakumar: ಪ್ರಜ್ವಲ್ ರೇವಣ್ಣ ಅವರ ಕಾಮ ಪುರಾಣದ ವಿಡಿಯೋ ನೋಡಿದ್ದೇನೆ – ಡಿಕೆಶಿ ರಾಜ್ಯ ಸರ್ಕಾರದ ಐದು ಯೋಜನೆಗಳಿಂದ ರಾಜ್ಯ ಸರ್ಕಾರವನ್ನು ಸಾಲದ ಸುಳಿಗೆ ಸಿಲುಕಿಸಿದ್ದಾರೆ. ರಾಜ್ಯದಲ್ಲಿ ಯಾವುದೇ ರೀತಿ ಇಲ್ಲಿವರೆಗೂ ಅಭಿವೃದ್ಧಿಯಾಗಿಲ್ಲ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ … Continue reading ಐದು ಭಾಗ್ಯಗಳ ಯೋಜನೆಯಿಂದ ರಾಜ್ಯ ಸರ್ಕಾರ ದಿವಾಳಿ -ಯತ್ನಾಳ ..!