ರಾಜ್ಯ ಸರ್ಕಾರ ತಮ್ಮ ರಕ್ಷಣೆಗೆ ಸಿಬಿಐ ಅನುಮತಿ ನಿರಾಕರಣೆ ಮಾಡ್ತಿದ್ದಾರೆ: ಅಶ್ವಥ್ ನಾರಾಯಣ್!

ಬೆಂಗಳೂರು:- ರಾಜ್ಯ ಸರ್ಕಾರ ತಮ್ಮ ರಕ್ಷಣೆಗೆ ಸಿಬಿಐ ಅನುಮತಿ ನಿರಾಕರಣೆ ಮಾಡ್ತಿದ್ದಾರೆ ಎಂದು ಅಶ್ವಥ್ ನಾರಾಯಣ್ ಹೇಳಿದ್ದಾರೆ. CIBIL Score Tips: ನಿಮ್ಮ CIBIL Score ಕಡಿಮೆ ಇದ್ಯಾ..? ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ ಈ ಸಂಬಂಧ ಮಾತನಾಡಿದ ಅವರು,ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು‌ ಸಿಬಿಐ ತನಿಖೆಗೆ ಕೊಟ್ಟಿದ್ದ ಅನುಮತಿಯನ್ನ ಸರ್ಕಾರ ವಾಪಸ್ ಪಡೆದಿದೆ ಎಂದರು. ಕೇಂದ್ರ ಸರ್ಕಾರದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲು ಸಿಬಿಐ ಯಾರ ಅನುಮತಿ ಪಡೆಯಬೇಕಿಲ್ಲ. ಈಗ ರಾಜ್ಯದಲ್ಲಿ ತನಿಖೆ ಮಾಡಬೇಕಾದ್ರೆ ಅನುಮತಿ … Continue reading ರಾಜ್ಯ ಸರ್ಕಾರ ತಮ್ಮ ರಕ್ಷಣೆಗೆ ಸಿಬಿಐ ಅನುಮತಿ ನಿರಾಕರಣೆ ಮಾಡ್ತಿದ್ದಾರೆ: ಅಶ್ವಥ್ ನಾರಾಯಣ್!