ಕೆಎಎಸ್ ಪರೀಕ್ಷಾ ನಿಗಧಿಪಡಿಸಿದ್ದ ದಿನಾಂಕವನ್ನು ಮುಂದೂಡಿದ ರಾಜ್ಯ ಸರ್ಕಾರ
ಬೆಂಗಳೂರು : ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿಯೊಂದನ್ನು ಹೊರಡಿಸಿದೆ. ಈಗಾಗಲೇ ಪರೀಕ್ಷೆ ನಡೆಸಲು ನಿಗಧಿಪಡಿಸಿದ್ದ ದಿನಾಂಕವನ್ನು ಮುಂದೂಡಿ ಆದೇಶ ಹೊರಡಿಸಿದೆ. Gruhalakshmi: ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ 8ನೇ ಕಂತಿನ ಹಣ ಯಾವಾಗ ಬರಲಿದೆ? ರಾಜ್ಯ ಸರ್ಕಾರ 2023-24ನೇ ಸಾಲಿನಲ್ಲಿ 384 ಗ್ರೂಪ್-ಎ ಮತ್ತು ಗ್ರೂಪ್- ಬಿ ಪ್ರೊಬೇಷನರಿ ಹುದ್ದೆಗಳಿಗೆ ಫೆಬ್ರವರಿ 26 ರಂದು ಅಧಿಸೂಚನೆಯನ್ನು ಹೊರಡಿಸಿತ್ತು. ಮಾರ್ಚ್ 4 ರಿಂದ ಏಪ್ರಿಲ್ 3ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿತ್ತು, … Continue reading ಕೆಎಎಸ್ ಪರೀಕ್ಷಾ ನಿಗಧಿಪಡಿಸಿದ್ದ ದಿನಾಂಕವನ್ನು ಮುಂದೂಡಿದ ರಾಜ್ಯ ಸರ್ಕಾರ
Copy and paste this URL into your WordPress site to embed
Copy and paste this code into your site to embed