Facebook Twitter Instagram YouTube
    ಕನ್ನಡ English తెలుగు
    Thursday, November 30
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    2A ಮೀಸಲಾತಿ: ರಾಜ್ಯ ಸರ್ಕಾರ ಕೂಡಲೇ ಸ್ಪಂದಿಸಬೇಕು – ಬಸವಜಯ ಮೃತ್ಯುಂಜಯ ಸ್ವಾಮೀಜಿ

    AIN AuthorBy AIN AuthorNovember 19, 2023
    Share
    Facebook Twitter LinkedIn Pinterest Email

    ವಿಜಯಪುರ:-ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

    ಈ ಸಂಬಂಧ ಮಾತನಾಡಿದ ಅವರು,ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ತಿಕೋಟಾ ತಾಲೂಕಿನಲ್ಲಿ ಅತೀ ಹೆಚ್ಚು ಪಂಚಮಸಾಲಿ ಸಮಾಜದವರು ಇರುವ ಗ್ರಾಮವೆಂದರೆ ಅದು ಕನಮಡಿ ಗ್ರಾಮ, ಇಲ್ಲಿಯೇ ಪಂಚಮಸಾಲಿ ಸಮಾಜದ ಮೀಸಲಾತಿ ಹಕ್ಕೊತ್ತಾಯ ಬೃಹತ್ ಸಮಾವೇಶ ಮಾಡಲಿದ್ದೇವೆ” ಎಂದರು.

    Demo

    “ರಾಣಿ ಚೆನ್ನಮ್ಮ ಅವರ ಜಯಂತ್ಯುತ್ಸವ ಮಾಡಬೇಕೆಂದು ಸಮಾಜದ ಬಾಂಧವರು ಆಲೋಚನೆ ಮಾಡಿರುವುದರಿಂದ ನವೆಂಬರ್​ 21ರಂದು ಬೆಳಗ್ಗೆ 11 ಗಂಟೆಗೆ ಚೆನ್ನಮ್ಮನ ಭಾವಚಿತ್ರದ ಭವ್ಯವಾದ ರ್‍ಯಾಲಿ ಮೂಲಕ, ಕನಮಡಿ ಮತ್ತು ವಿಜಯಪುರ ನೂತನ ರಾಜ್ಯ ಹೆದ್ದಾರಿಯಲ್ಲಿ 30 ನಿಮಿಷ ರಸ್ತೆ ಬಂದ್​ ಮಾಡುತ್ತೇವೆ. ಈ ವೇಳೆ ಇಷ್ಟಲಿಂಗ ಪೂಜೆ ಜೊತೆ ಹೋರಾಟ ಮಾಡಿ, ಪಕ್ಕದಲ್ಲಿರುವ ಧರಿದೇವರ ಪ್ರೌಢಶಾಲೆ ಆವರಣದಲ್ಲಿ ಬೃಹತ್​ ಸಮಾವೇಶವನ್ನು ಮಾಡಲಾಗುತ್ತದೆ. ಈ ಮೂಲಕ ತಿಕೋಟಾದಲ್ಲಿಯೂ ಸಮಾಜ ಜಾಗೃತಿಗೊಳಿಸುವ ಕೆಲಸ ಮಾಡಬೇಕೆಂದು ಸಮಾಜದ ಮುಖಂಡರೆಲ್ಲಾ ಸೇರಿ ಆಲೋಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ” ಎಂದು ತಿಳಿಸಿದರು

    ಬರುವ ಚಲಿಗಾಲದ ಅಧಿವೇಶನದ ಒಳಗಾಗಿ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಸಮಾಜದ ಮುಖಂಡರ ಜೊತೆ ಮಾತುಕತೆ ನಡೆಸುವ ಮೂಲಕ ಈ ಸಮಾಜದ ಮೀಸಲಾತಿ ಹೋರಾಟಕ್ಕೆ ಭರವಸೆ ಮೂಡಿಸುವ ಕೆಲಸ ಮಾಡಬೇಕಾಗಿದೆ. ಕುರುಬ ಮತ್ತು ಕುಂಚಿಟಿಗ ಸಮಾಜವನ್ನು ಎಸ್​ಟಿಗೆ ಸೇರಿಸಬೇಕೆಂದು ಶಿಫಾರಸ್ಸು ಮಾಡಿರುವುದನ್ನು ನಾವು ಸ್ವಾಗತಿಸುತ್ತೇವೆ. ಪಂಚಮಸಾಲಿಗಳು ಮನೆ – ಮಠ ಬಿಟ್ಟು ಮೂರು ವರ್ಷಗಳಿಂದ ನಿಸ್ವಾರ್ಥ, ಪ್ರಾಮಾಣಿಕವಾದ ಹೋರಾಟ ಮಾಡುತ್ತಿದ್ದಾರೆ. ಈಗಾಗಲೇ ನಮ್ಮ ಪರವಾಗಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ 18 ಜಿಲ್ಲೆಗಳಿಂದ ಸರ್ವೆ ರಿರ್ಪೋಟ್​ ಬಂದಿದೆ. ಇಷ್ಟೆಲ್ಲಾ ಇದ್ದರೂ ಮುಖ್ಯಮಂತ್ರಿಗಳು ನಿರ್ಲಕ್ಷ್ಯ ಮಾಡದೆ, ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡಲು ಮುನ್ನುಡಿ ಬರೆಯಬೇಕು ಎಂದು ಒತ್ತಾಯಿಸುತ್ತೇನೆ” ಎಂದು ತಿಳಿಸಿದರು.


    Share. Facebook Twitter LinkedIn Email WhatsApp

    Related Posts

    ರಾಜೀನಾಮೆ ಕುರಿತು ಬಿಆರ್ ಪಾಟೀಲ್ ಪತ್ರ ವಿಚಾರ- ಕೃಷ್ಣ ಬೈರೇಗೌಡ ಕೊಟ್ಟ ಖಡಕ್ ಉತ್ತರ ಹೀಗಿತ್ತು!

    November 30, 2023

    ಗದಗ: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

    November 30, 2023

    Nagendra: ನಮ್ಮ ಸರ್ಕಾರದ ವಿಚಾರ ಬಂದ್ರೆ ಜನಾರ್ಧನ ರೆಡ್ಡಿ ವಿರೋಧಿಸ್ತೀನಿ -ನಾಗೇಂದ್ರ

    November 30, 2023

    ಕಲಬುರಗಿ: KEA ಪರೀಕ್ಷೆ ಅಕ್ರಮ ಕೇಸ್, ಇಬ್ಬರು ಪ್ರಾಂಶುಪಾಲರು ಅಂದರ್..

    November 29, 2023

    ಹುಬ್ಬಳ್ಳಿ: ಸ್ಕೈಪಿಂಗ್ ಮಷಿನ್ ಪೂರೈಸಿದ ವಂಚಕನ ಬಂಧನ

    November 29, 2023

    ಧಾರವಾಡ: ವಿಷ ಕುಡಿಯುತ್ತಿದ್ದೇನೆ I am SORRY, ವೀಡಿಯೋ ಮಾಡಿ ಸೂಸೈಡ್ ಗೆ ಯತ್ನಿಸಿದ ಪಿಡಿಒ

    November 29, 2023

    Satish Jarakiholi : ಬಿ.ಆರ್.ಪಾಟೀಲ್ ಸಿಎಂ ಗೆ ಪತ್ರ ಬರೆದಿರುವ ಬಗ್ಗೆ ಗೊತ್ತಿಲ್ಲ -ಸತೀಶ್ ಜಾರಕಿಹೊಳಿ

    November 29, 2023

    ಪ್ರೆಸ್ v/s ಪೋಲೀಸ್ ಕ್ರಿಕೆಟ್ ಪಂದ್ಯ, ಮೀಡಿಯಾ ಟೀಂ ಭರ್ಜರಿ ಗೆಲುವು

    November 29, 2023

    ರಾಜೀನಾಮೆ ಕುರಿತು ಸಿಎಂಗೆ ಬಿಆರ್ ಪಾಟೀಲ್ ಪತ್ರ ವಿಚಾರ – ಬಸವರಾಜ್ ಹೊರಟ್ಟಿ ಹೇಳಿದಿಷ್ಟು!

    November 29, 2023

    ಕೋಲಾರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ, ರೈತ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ

    November 29, 2023

    ನೆಲಮಂಗಲ: ವೃದ್ದ ಮಹಿಳೆ ಮೇಲೆ ಚಿರತೆ ದಾಳಿ, ಸೊಂಟದ ಭಾಗ ಗಂಭೀರ ಗಾಯ

    November 29, 2023

    ಹಿಡಕಲ್ ಡ್ಯಾಂ: ಅನಾಮಿಕ ಮುಸುಕದಾರಿ ವ್ಯಕ್ತಿಗಳಿಂದ ಕಳ್ಳತನಕ್ಕೆ ಯತ್ನ

    November 29, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.