ನನ್ನ, ಬಿಎಸ್​ವೈ ನಡುವಿನ ಟಾಕ್​ವಾರ್​ ರಾಜಕೀಯವಾದದ್ದು: HD ಕುಮಾರಸ್ವಾಮಿ!

ಮೈಸೂರು:- ನನ್ನ, ಬಿಎಸ್​ವೈ ನಡುವಿನ ಟಾಕ್​ವಾರ್​ ರಾಜಕೀಯವಾದದ್ದು ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ. ವಯನಾಡ್ ದುರಂತ: ಸಂತ್ರಸ್ತರ ಜತೆ ಇಡೀ ದೇಶವೆ ಇದೆ; ಪಿಎಂ ಮೋದಿ! ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ, ಯಡಿಯೂರಪ್ಪ ನಡುವೆ ಬಿರುಕು ಉಂಟು ಮಾಡಲು ಯತ್ನಿಸುತ್ತಿದ್ದಾರೆ. ನನ್ನ, ಬಿಎಸ್​ವೈ ನಡುವಿನ ಟಾಕ್​ವಾರ್​ ರಾಜಕೀಯವಾದದ್ದು, ಬಿಜೆಪಿ, ಜೆಡಿಎಸ್​​ನವರು ಉತ್ತಮವಾದ ಆಡಳಿತ ನೀಡಿದ್ದೇವೆ. ಆದರೆ, ವೈಯಕ್ತಿಕವಾಗಿ ಟೀಕೆ ಮಾಡಿಲ್ಲ ಎಂದರು. ಇನ್ನು ನನ್ನ ನೇತೃತ್ವದಲ್ಲಿ 136 … Continue reading ನನ್ನ, ಬಿಎಸ್​ವೈ ನಡುವಿನ ಟಾಕ್​ವಾರ್​ ರಾಜಕೀಯವಾದದ್ದು: HD ಕುಮಾರಸ್ವಾಮಿ!