ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ಕೊಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

ಶಿವಮೊಗ್ಗ:- ಜಿಲ್ಲೆಯ ಸಾಗರದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆ ಹೇಳಿಕೊಡುತ್ತಿದ್ದ ವೇಳೆ ಕುಸಿದು ಬಿದ್ದು ಶಿಕ್ಷಕ ಸಾವನ್ನಪ್ಪಿದ ಘಟನೆ ಜರುಗಿದೆ. ಮಾವಿನ ಎಲೆಗಳ ಅದ್ಭುತ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ? ಮೃತ ಶಿಕ್ಷಕನನ್ನು ಗಜಾನನ ಹಿರೇಮಠ್ ಎಂದು ಗುರುತಿಸಲಾಗಿದೆ. ಇವರು ಸಾಗರ ಪಟ್ಟಣದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಮಧ್ಯಾಹ್ನ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು. ಈ ವೇಳೆ ಶಿಕ್ಷಕ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳದಲ್ಲಿದ್ದವರು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯುವಾಗ … Continue reading ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ಕೊಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!