ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ವಿದ್ಯಾರ್ಥಿಗೆ ಬಾಸುಂಡೆ ಬರೋ ಹಾಗೆ ಬಾರಿಸಿದ ಶಿಕ್ಷಕ!

ಯಾದಗಿರಿ:- ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಗಣಿತದಲ್ಲಿ ಕಡಿಮೆ ಅಂಕ ಪಡೆದ ನಾಲ್ಕನೇ ತರಗತಿಯ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಶಿಕ್ಷಕನೋರ್ವ ಬಾರಿಸಿರುವ ಘಟನೆ ಜರುಗಿದೆ. ಲವ್‌ ಜಿಹಾದ್: ಕಾರ್ಕಳದಲ್ಲಿ ಹಿಂದೂ ಯುವತಿ ಕರೆದೊಯ್ದ ಮುಸ್ಲಿಂ ಯುವಕ! ಶಿಕ್ಷಕನ ದುರ್ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸೈದಾಪುರ ಪಟ್ಟಣದ ಖಾಸಗಿ ಶಾಲಾ ಶಿಕ್ಷಕ ಡೆಲವಿನ್‌ ಎಂಬಾತ ವಿದ್ಯಾರ್ಥಿಗಳ ಮೇಲೆ ಇದೇ ರೀತಿ ಕ್ರೌರ್ಯ ಮೆರೆಯುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಈತ ಕುಮಾರ್‌ ಯುವರಾಜ್‌ ಎಂಬ ಬಾಲಕನನ್ನು … Continue reading ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ವಿದ್ಯಾರ್ಥಿಗೆ ಬಾಸುಂಡೆ ಬರೋ ಹಾಗೆ ಬಾರಿಸಿದ ಶಿಕ್ಷಕ!