Karnataka Weather : ರಾಜ್ಯದ ಹಲವೆಡೆ ತಾಪಮಾನ ದುಪ್ಪಟ್ಟು!

ಬೆಂಗಳೂರು:- ಬೆಂಗಳೂರು ಸೇರಿ ಹಲವೆಡೆ ತಾಪಮಾನ ದುಪ್ಪಟ್ಟಾಗಲಿದೆ. ಮುಂಬರುವ ವಾರವೂ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬಿಜೆಪಿ ಚಾಣಕ್ಯ ಅಮಿತ್ ಶಾ ಮೈಸೂರಿಗೆ ಆಗಮನ- ರಸ್ತೆ ಮಧ್ಯೆ ಅಪಘಾತ! ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಸೇರಿದಂತೆ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದಲ್ಲೂ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, … Continue reading Karnataka Weather : ರಾಜ್ಯದ ಹಲವೆಡೆ ತಾಪಮಾನ ದುಪ್ಪಟ್ಟು!