ದಾರಿ ಬಿಡಿ ಎಂದ ಸೈನಿಕನ ಮೇಲೆ ಮಾರಣಾಂತಿಕ ಹಲ್ಲೆ… ಗೃಹ ಸಚಿವರ ಕ್ಷೇತ್ರದಲ್ಲಿ ನಿಲ್ಲುತ್ತಿಲ್ಲ ಪುಂಡರ ಹಾವಳಿ!

ತುಮಕೂರು:-ಗೃಹ ಸಚಿವ ಕ್ಷೇತ್ರ ಕೊರಟಗೆರೆಯಲ್ಲಿ ಪುಂಡರ ಹಾವಳಿ ಮಿತಿಮೀರಿದೆ. ದಾರಿ ಬಿಡಿ ಎಂದು ಕೇಳಿದ್ದಕ್ಕೆ ಸೈನಿಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜರುಗಿದೆ. ರಾಮೇಶ್ವರಂ ಕೆಫೆಗೆ ನಿಲ್ಲದ ಸಂಕಷ್ಟ.. ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ.. ! ಘಟನೆ ಹಿನ್ನೆಲೆ ಸೈನಿಕ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ. ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಕ್ರಾಸ್ ಬಳಿ ಘಟನೆ ಜರುಗಿದೆ. ಬೈರೇನಹಳ್ಳಿ ಕ್ರಾಸ್ ಬಳಿ ದಾರಿಗೆ ಅಡ್ಡಲಾಗಿ ನಿಂತವರನ್ನು ದಾರಿ ಬಿಡಿ ಎಂದು ಯೋಧ ಗೋವಿಂದರಾಜು(30) ಕೇಳಿದ್ದಾರೆ. … Continue reading ದಾರಿ ಬಿಡಿ ಎಂದ ಸೈನಿಕನ ಮೇಲೆ ಮಾರಣಾಂತಿಕ ಹಲ್ಲೆ… ಗೃಹ ಸಚಿವರ ಕ್ಷೇತ್ರದಲ್ಲಿ ನಿಲ್ಲುತ್ತಿಲ್ಲ ಪುಂಡರ ಹಾವಳಿ!