ಅಧಿಕಾರಿಗಳ ಬೇಜವಾಬ್ದಾರಿ: ನಿಂತಲ್ಲೇ ನಿಂತು ಹಾಳಾಗುತ್ತಿವೆ ವಿಕಲಚೇತನರ ತ್ರಿಚಕ್ರ ವಾಹನಗಳು!

ಕೊಪ್ಪಳ:- ಅಧಿಕಾರಿಗಳ ಬೇಜವಾಬ್ದಾರಿ ಹಿನ್ನೆಲೆ, ವಿಕಲಚೇತನರ ತ್ರಿಚಕ್ರ ವಾಹನಗಳು ನಿಂತಲ್ಲೇ ನಿಂತು ಹಾಳಾಗುತ್ತಿವೆ. ಪ್ರತಿ ವರ್ಷ ತ್ರಿಚಕ್ರ ಸ್ಕೂಟರ್​ಗಳನ್ನು ವಿಕಲಾಂಗಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿತರಣೆ ಮಾಡುತ್ತದೆ. 2023-24 ನೇ ಸಾಲಿನಲ್ಲಿ ಕೂಡ ರಾಜ್ಯದಲ್ಲಿರುವ ಸಾವಿರಾರು ವಿಕಲಾಂಗ ಚೇತನರಿಗೆ ತ್ರಿಚಕ್ರ ಸ್ಕೂಟಿಗಳನ್ನು ವಿತರಣೆ ಮಾಡಲು ಇಲಾಖೆ ಮುಂದಾಗಿತ್ತು. ಅದಕ್ಕಾಗಿ ಕಳೆದ ವರ್ಷವೇ ಫಲಾನುಭವಿಗಳ ಅರ್ಜಿ ಕರೆದು, ಜೊತೆಗೆ ಫಲಾನುಭವಿಗಳ ಪಟ್ಟಿಯನ್ನು ಕೂಡಾ ಸಿದ್ದ ಮಾಡಿಕೊಳ್ಳಲಾಗಿತ್ತು. ಆದ್ರೆ, 2024 ಮುಗಿಯುವುದಕ್ಕೆ ಕೆಲವೇ ತಿಂಗಳು ಬಾಕಿ ಉಳಿದಿದ್ದು, … Continue reading ಅಧಿಕಾರಿಗಳ ಬೇಜವಾಬ್ದಾರಿ: ನಿಂತಲ್ಲೇ ನಿಂತು ಹಾಳಾಗುತ್ತಿವೆ ವಿಕಲಚೇತನರ ತ್ರಿಚಕ್ರ ವಾಹನಗಳು!