Vijayendra: ಖಾಲಿ ಆಗುವ ಸಿಎಂ ಸ್ಥಾನಕ್ಕೆ ಹಗ್ಗ ಜಗ್ಗಾಟ ಶುರುವಾಗಿದೆ: ವಿಜಯೇಂದ್ರ!

ಬೆಂಗಳೂರು:- ಖಾಲಿ ಆಗುವ ಸಿಎಂ ಸ್ಥಾನಕ್ಕೆ ಹಗ್ಗ ಜಗ್ಗಾಟ ಶುರುವಾಗಿದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬ ಭ್ರಷ್ಟಾಚಾರದಲ್ಲಿ ನೇರವಾಗಿ ಭಾಗಿಯಾಗಿರುವ ಕಾರಣ ಸಿಎಂ ಅವರು ನಿಶ್ಚಿತವಾಗಿ ರಾಜೀನಾಮೆ ಕೊಡಲಿದ್ದಾರೆ ಎಂದರು. ಮೆದುಳಿನ ಕ್ಯಾನ್ಸರ್ ಗೆ ಮೊಬೈಲ್ ಫೋನ್ ಕಾರಣವಾ!? ಈ ಸುದ್ದಿ ನೀವು ಓದಲೇಬೇಕು! ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನ ಇಲ್ಲ. ದಿನ ಬೆಳಗಾದರೆ, ನಾನೂ ಮುಖ್ಯಮಂತ್ರಿ ಆಗ್ಬೇಕು. ನನಗೂ ಆಸೆ ಇದೆ. … Continue reading Vijayendra: ಖಾಲಿ ಆಗುವ ಸಿಎಂ ಸ್ಥಾನಕ್ಕೆ ಹಗ್ಗ ಜಗ್ಗಾಟ ಶುರುವಾಗಿದೆ: ವಿಜಯೇಂದ್ರ!