ಜೆಡಿಎಸ್​ ಶಾಸಕರಿಗೆ ಕಾಂಗ್ರೆಸ್ ಗಾಳ ವಿಚಾರ – ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ ಇಬ್ಬರು ಶಾಸಕರು!

ಕೋಲಾರ:- ಜೆಡಿಎಸ್ ನ ಇಬ್ಬರು ಶಾಸಕರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಂಜುನಾಥ್ ಹೇಳಿಕೆಗೆ ಶಾಸಕ ಕೊತ್ತೂರು ಮಂಜುನಾಥ್ ಸ್ಫೋಟಕ ಹೇಳಿಕೆ ನೀಡಿದ್ದರು. ಶಾಸಕರಾದ ವೆಂಕಟಶಿವಾರೆಡ್ಡಿ ಮತ್ತು ಸಮೃದ್ದಿ ಮಂಜುನಾಥ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಯಾವುದೇ ಕಾರಣಕ್ಕೂ ಕಾಂಗ್ರೆಸ್​ ಸೇರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಯಾರೆಲ್ಲಾ ಆಹ್ವಾನ ನೀಡಿದ್ದಾರೋ ಅವರ ಹೆಸರನ್ನು ಬಹಿರಂಗಪಡಿಸಿದ್ದಾರೆ ಈ ಬಗ್ಗೆಕೋಲಾರದಲ್ಲಿ ಮಾತನಾಡಿದ ಮುಳಬಾಗಿಲು ಜೆಡಿಎಸ್​​ ಶಾಸಕ ಸಮೃದ್ಧಿ ಮಂಜುನಾಥ್​, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸೋತು … Continue reading ಜೆಡಿಎಸ್​ ಶಾಸಕರಿಗೆ ಕಾಂಗ್ರೆಸ್ ಗಾಳ ವಿಚಾರ – ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ ಇಬ್ಬರು ಶಾಸಕರು!