Basanagouda Patil Yatnal: ರಾಜ್ಯದಲ್ಲಿ ಮತ್ತೊಂದು ಪಾಕಿಸ್ತಾನ ನಿರ್ಮಾಣ ಮಾಡುವಂತೆ ವಕ್ಫ್ ಕೆಲಸ ಮಾಡ್ತಿದೆ: ಯತ್ನಾಳ್

ವಿಜಯಪುರ: ಮೊನ್ನೆ 11 ಸಾವಿರ ಎಕ್ರೆ ವಕ್ಫ್ ಜಾಗ ಇದೆ ಎಂದಿದ್ದರು. ಈಗ ಇದು 15 ಸಾವಿರ ಎಕ್ರೆಗೆ ಏರಿಕೆಯಾಗಿದೆ. ಹೀಗೆ ಬಿಟ್ಟರೆ ದೇವಸ್ಥಾನ, ವಿಧಾನಸೌಧ ನಮ್ಮದು ಎನ್ನುತ್ತಾರೆ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಹೇಳಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಪಹಣಿಯಲ್ಲಿ ವಕ್ಫ್ ಹೆಸರು ವಿಚಾರವಾಗಿ ಸಚಿವ ಜಮೀರ್ ಅಹ್ಮದ್, ಎಂ.ಬಿ ಪಾಟೀಲ್ ಕೋಮು ಗಲಭೆ ಎಬ್ಬಿಸಲು ಈ ರೀತಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಪಾಕಿಸ್ತಾನ ನಿರ್ಮಾಣ ಮಾಡುವಂತೆ ವಕ್ಫ್ ಕೆಲಸ ಮಾಡ್ತಿದೆ. … Continue reading Basanagouda Patil Yatnal: ರಾಜ್ಯದಲ್ಲಿ ಮತ್ತೊಂದು ಪಾಕಿಸ್ತಾನ ನಿರ್ಮಾಣ ಮಾಡುವಂತೆ ವಕ್ಫ್ ಕೆಲಸ ಮಾಡ್ತಿದೆ: ಯತ್ನಾಳ್