ಶಿಕ್ಷಕರ ಇಡೀ ಕುಟುಂಬ ಗುಂಡಿಕ್ಕಿ ಕೊಲೆಗೈದ ದುಷ್ಕರ್ಮಿಗಳು!

ಉತ್ತರ ಪ್ರದೇಶ:- ಉತ್ತರ ಪ್ರದೇಶದ ಅಮೇಥಿಯಲ್ಲಿ ಮನೆಗೆ ನುಗ್ಗಿ ದುಷ್ಕರ್ಮಿಗಳು ಶಿಕ್ಷಕ ದಂಪತಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜರುಗಿದೆ. Navratri 2024: ಇಂದು ನವರಾತ್ರಿ ಎರಡನೇ ದಿನ, ಬ್ರಹ್ಮಚಾರಿಣಿ ದೇವಿ ಆರಾಧಿಸುವ ವಿಧಾನ ತಿಳಿಯಿರಿ! ದರೋಡೆ ಮಾಡಿದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಮತ್ತು ಅಪರಾಧದ ಹಿಂದಿನ ಉದ್ದೇಶವು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸುನಿಲ್‌ಗೆ ಸಂಬಂಧಿಸಿದ ಕಾನೂನು ವಿವಾದ ಸೇರಿದಂತೆ ಎಲ್ಲಾ ಕೋನಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅನೂಪ್ … Continue reading ಶಿಕ್ಷಕರ ಇಡೀ ಕುಟುಂಬ ಗುಂಡಿಕ್ಕಿ ಕೊಲೆಗೈದ ದುಷ್ಕರ್ಮಿಗಳು!