ದೇವರ ಭಜನೆಯಲ್ಲಿ ಮಗ್ನರಾಗಿದ್ದ ಮಹಿಳೆ ಸರ ಕದ್ದು ಖದೀಮ ಎಸ್ಕೇಪ್!

ಬೆಂಗಳೂರು:- ನಗರದ ನಂದಿನಿ ಲೇಔಟ್​ನ ಶಂಕರಪುರದ ಗಣೇಶ ದೇವಸ್ಥಾನದಲ್ಲಿ ದೇವರ ಭಜನೆಯಲ್ಲಿ ಮಗ್ನರಾಗಿದ್ದ ಮಹಿಳೆಯ ಸರವನ್ನು ಕಿಟಿಕಿಯಿಂದ ಕದ್ದು ಖದೀಮ ಎಸ್ಕೇಪ್ ಆಗಿರುವ ಘಟನೆ ಜರುಗಿದೆ. ಬೆಂಗಳೂರಿಗರೇ ಇಲ್ಲಿ ಕೇಳಿ: ಇಂದಿನಿಂದ 3 ದಿನ ಈ ಏರಿಯಾಗಳಲ್ಲಿ ಪವರ್ ಕಟ್! ಸದ್ಯ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಘಟನೆಯ ವಿಡಿಯೋ ಭಕ್ತರೊಬ್ಬರ ಮೊಬೈಲ್ ನಲ್ಲಿ ಸೆರೆ ಆಗಿದೆ. ಶಂಕರಪುರದ ಗಣೇಶ ದೇವಸ್ಥಾನದಲ್ಲಿ ಓರ್ವ ಮಹಿಳೆ ದೇವರ ಭಜನೆಯಲ್ಲಿ ಮಗ್ನರಾಗಿ ಬಿಟ್ಟಿದ್ದಾರೆ. ಈ ವೇಳೆ ಖತರ್ನಕ್ … Continue reading ದೇವರ ಭಜನೆಯಲ್ಲಿ ಮಗ್ನರಾಗಿದ್ದ ಮಹಿಳೆ ಸರ ಕದ್ದು ಖದೀಮ ಎಸ್ಕೇಪ್!