ತುಂಗಭದ್ರಾ ಡ್ಯಾಂ: ನೀರಿನ ರಭಸದ ನಡುವೆಯೇ ಇಂದಿನಿಂದ ಗೇಟ್‌ ಅಳವಡಿಸುವ ಕಾರ್ಯ!

ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್‌ಗೇಟ್ ಚೈನ್ ಲಿಂಕ್ ಮುರಿದು ಅಪಾರ ಪ್ರಮಾಣದ ನೀರು ನದಿಗೆ ಹೋಗುತ್ತಿದೆ. ಈ ವರ್ಷದ ಮುಂಗಾರು ಮಳೆ ಅಬ್ಬರಕ್ಕೆ ಡ್ಯಾಂ ಭರ್ತಿಯಾಗಿದೆ ಎಂದು ಸಂತಸಗೊಂಡಿದ್ದ ರೈತರು ಈಗ ಗೇಟ್ ಮುರಿದಿರುವುದರಿಂದ ಆತಂಕಗೊಂಡಿದ್ದಾರೆ. ಗೃಹಜ್ಯೋತಿ ಗ್ರಾಹಕರಿಗೆ ಶಾಕ್: ಶೂನ್ಯ ಬರುತ್ತಿದ್ದ ಕರೆಂಟ್ ಬಿಲ್​ನಲ್ಲಿ ದಿಢೀರ್ ಏರಿಕೆ, ಫಲಾನುಭವಿಗಳ ಆಕ್ರೋಶ! ಡ್ಯಾಂ ಇಂಜಿನಿಯರ್ ಕನ್ನಯ್ಯ ನಾಯ್ಡು ಅವರ ತಂಡ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ನೀರು ಇರುವಾಗಲೇ ಗೇಟ್ ಅಳವಡಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಿಎಂ … Continue reading ತುಂಗಭದ್ರಾ ಡ್ಯಾಂ: ನೀರಿನ ರಭಸದ ನಡುವೆಯೇ ಇಂದಿನಿಂದ ಗೇಟ್‌ ಅಳವಡಿಸುವ ಕಾರ್ಯ!