ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಹೃದಯಸ್ತಂಭನದಿಂದ ಸಾವು
ರಾಯಚೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾನೆ. ಕಳೆದ ಜ.21ರಂದು ಸಿಂಧನೂರಿನ ಬಳಿ ನಡೆದಿದ್ದ ಅಪಘಾತದಲ್ಲಿ ಮಂತ್ರಾಲಯ ರಾಯರ ಮಠದ ಸಂಸ್ಕೃತ ವಿದ್ಯಾರ್ಥಿ ಜಯಸಿಂಹ (23) ತೀವ್ರ ಗಾಯಗೊಂಡಿದ್ದರು. ವಿಜಯಪುರದಲ್ಲಿ ಹತ್ಯೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ ಜಯಸಿಂಹ ತಲೆ, ಬೆನ್ನು, ಶಾಸ್ವಕೋಶ ಸೇರಿ ದೇಹದ ಹಲವೆಡೆ ತೀವ್ರ ಗಾಯಗಳಾಗಿದ್ದ ಪರಿಣಾಮ, ಕಳೆದ 23 ದಿನಗಳಿಂದಲೂ ಸಹ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಗೆ … Continue reading ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಹೃದಯಸ್ತಂಭನದಿಂದ ಸಾವು
Copy and paste this URL into your WordPress site to embed
Copy and paste this code into your site to embed