ಪೊಲೀಸರು ಗಸ್ತು ಇರುವ ರಸ್ತೆಯಲ್ಲೆ ಕಳ್ಳತನ: ಮಾಲೀಕರು ಕಂಗಾಲು!

ಬೆಂಗಳೂರು ಗ್ರಾಮಂತರ :ಪೊಲೀಸರು ಗಸ್ತು ಇರುವ ರಸ್ತೆಯಲ್ಲೆ ಅಂಗಡಿಗಳಲ್ಲಿ ಕಳ್ಳತನವಾಗಿದ್ದುಮ ಅಂಗಡಿ ಮಾಲೀಕರು ಆತಂಕಕ್ಕೀಡಾಗಿದ್ದಾರೆ. ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ: ಕಂಪ್ಲೀಟ್ ಮಾಹಿತಿ ಇಲ್ಲಿದೆ! ಪಟ್ಟಣದ ಹಳೆಯ ಬಸ್ ನಿಲ್ಥಾಣದಿಂದ ವಿಜಯಪುರ ಸರ್ಕಲ್​ವರೆಗೂ ಸಾಕಷ್ಟು ವಾಣಿಜ್ಯ ಮಳಿಗೆಗಳಿದ್ದು, ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತದೆ. ಹೀಗಾಗೆ ಇದೇ ರಸ್ತೆಯನ್ನೆ ಟಾರ್ಗೆಟ್ ಮಾಡಿಕೊಂಡ ಖದೀಮರು, ರಾತ್ರೋ ರಾತ್ರಿ ತಮ್ಮ ಕೈಚಳಕ ತೋರಿಸಿದ್ದು, ಬೈಕ್ ಶೋ ರೂಂ ಅಂದುಕೊಂಡು ಆರ್ ಎಕ್ಸ್ ಬೈಕ್​ಗಳ ಕದಿಯಲು ಪ್ಲಾನ್ ಮಾಡಿದ್ದಾರೆ. ಶೇಟರ್ … Continue reading ಪೊಲೀಸರು ಗಸ್ತು ಇರುವ ರಸ್ತೆಯಲ್ಲೆ ಕಳ್ಳತನ: ಮಾಲೀಕರು ಕಂಗಾಲು!