ಬೆಂಗಳೂರು ಗ್ರಾಮಾಂತರದಲ್ಲಿ ಭಯದ ವಾತಾವರಣವಿದೆ – ಸಿ ಎನ್ ಮಂಜುನಾಥ್!

ಬೆಂಗಳೂರು :– ಬೆಂಗಳೂರು ಗ್ರಾಮಾಂತರದಲ್ಲಿ ಭಯದ ವಾತಾವರಣವಿದೆ ಎಂದು ಸಿ ಎನ್ ಮಂಜುನಾಥ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ವಿಚಾರದಲ್ಲಿ ರಾಜಕೀಯ ಜೋರಾಗಿದೆ. ಕ್ಷೇತ್ರದಲ್ಲಿ ಭಯದ ವಾತಾವರಣವಿದ್ದರೂ ಜನರಿಗೆ ಅದನ್ನು ಎದುರಿಸುವ ಶಕ್ತಿಯಿದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ಹೇಳಿದ್ದಾರೆ. ಕ್ಷೇತ್ರದಲ್ಲಿ ಭಯದ ವಾತಾವರಣವಿದೆ ಎಂದು ವರದಿಯಾಗುತ್ತಿದೆ. ಎಲ್ಲವನ್ನೂ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ ಎಂದು ತಿಳಿಸಿದರು. ವರುಣನ ಆರ್ಭಟ – ಬಿಸಿಲಿನ ಬೇಗೆಗೆ ಬೆಂಡಾಗಿದ್ದ ಹುಬ್ಬಳ್ಳಿ ಮಂದಿಗೆ ತಂಪೆರದ ಮಳೆ … Continue reading ಬೆಂಗಳೂರು ಗ್ರಾಮಾಂತರದಲ್ಲಿ ಭಯದ ವಾತಾವರಣವಿದೆ – ಸಿ ಎನ್ ಮಂಜುನಾಥ್!