ಕೋಲಾರ:- ಕೋಲಾರದಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯ ಇಲ್ಲ ಎಂದು ಭೈರತಿ ಸುರೇಶ್ ಹೇಳಿದ್ದಾರೆ.
ಈ ಸಂಬಂಧ ಕೋಲಾರದಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲಗಳಿಲ್ಲ, ಭಿನ್ನಾಭಿಪ್ರಾಯ ಶಮನಗೊಂಡಿದೆ. ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ. ಸೋಮವಾರ ಕುರುಡಮಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಚುನಾವಣೆ ಪ್ರಚಾರ ಪ್ರಾರಂಭ ಮಾಡಲಾಗುವುದು.
IPL 2024: ಇಂದು ಮುಂಬೈಗೆ ರಾಜಸ್ಥಾನ್ ಸವಾಲ್ – ಕ್ಯಾಪ್ಟನ್ ಪಾಂಡ್ಯಗೆ ಅಗ್ನಿಪರೀಕ್ಷೆ..!
ಗೌತಮ್ ಹೈಕಮಾಂಡ್ ಕ್ಯಾಂಡಿಡೆಟ್ . ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಸಿ ಮುಖಂಡರ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಕೋಲಾರದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಸಚಿವರು ಹೇಳಿದ್ದಾರೆ.