Chikkamagaluru Power Cut: ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್: ಏರಿಯಾಗಳ ಲೀಸ್ಟ್ ಇಲ್ಲಿದೆ!

ಚಿಕ್ಕಮಗಳೂರು:- ಚಿಕ್ಕಮಗಳೂರಿನ ಹಲವು ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ‌: ಶಾಸಕ ಟೆಂಗಿನಕಾಯಿ ಚಿಕ್ಕಮಗಳೂರು ತಾಲ್ಲೂಕಿನ ಕೆಲವೊಂದು ಊರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ದ್ವಿತೀಯ ತ್ರೈಮಾಸಿಕ ಕೆಲಸ ಇರುವುದರಿಂದ ಈ ಊರುಗಳಿಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಆಲ್ದೂರು, ಗುಡ್ಡದೂರು, ಗುಲ್ಲನ್ ಪೇಟೆ, ಕೆರೆಮಕ್ಕಿ, ಶಂಕರ್ ಫಾಲ್ಸ್, ಸಾರಗೋಡು, ಹಾಂದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ … Continue reading Chikkamagaluru Power Cut: ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್: ಏರಿಯಾಗಳ ಲೀಸ್ಟ್ ಇಲ್ಲಿದೆ!