ಸಚಿವರಾಡುವ ಮಾತಿಗೆ ತಲೆಬುಡವಿಲ್ಲ: ಜಮೀರ್ ವಿರುದ್ಧ ಯತ್ನಾಳ್ ಕಿಡಿ!

ವಿಜಯಪುರ:- ಸಚಿವರಾಡುವ ಮಾತಿಗೆ ತಲೆಬುಡವಿಲ್ಲ ಎಂದು ಜಮೀರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ದರ್ಶನ್ ಗೆ ಜೈಲೇ ಗತಿ: ಜಾಮೀನು ಕೊಡಲು ನಿರಾಕರಿಸಿದ ಕೋರ್ಟ್! ಈ ಸಂಬಂಧ ಮಾತನಾಡಿದ ಅವರು,ವಿಜಯಪುರ ಜಿಲ್ಲೆಯಲ್ಲಿ ಹನ್ನೊಂದು ಸಾವಿರ ಎಕರೆ ಜಮೀನು ವಕ್ಫ್ ಬೋರ್ಡ್​ಗೆ ಸೇರಿದ್ದು ಎಂದು ಸಚಿವ ಜಮೀರ್ ಅಕ್ಮದ್ ಹೇಳಿದರೆ, ಸಚಿವರಾಡುವ ಮಾತಿಗೆ ತಲೆಬುಡವಿಲ್ಲ, ಅವರು ಹೇಳಿರುವ ಜಮೀನು ಸಂಘಸಂಸ್ಥೆಗಳು ದಾನದ ರೂಪದಲ್ಲಿ ಕೊಟ್ಟಿದ್ದು ಮತ್ತು ಆ ಜಮೀನುಗಳಲ್ಲಿ ರೈತರು ದಶಕಗಳಿಂದ ಉಳುಮೆ ಮಾಡಿಕೊಂಡು ಬಂದಿದ್ದಾರೆ ಎಂದರು. … Continue reading ಸಚಿವರಾಡುವ ಮಾತಿಗೆ ತಲೆಬುಡವಿಲ್ಲ: ಜಮೀರ್ ವಿರುದ್ಧ ಯತ್ನಾಳ್ ಕಿಡಿ!