ಆ ಪ್ರಜ್ವಲ್ ಪ್ರಕರಣ ಸಿಬಿಐಗೆ ಒಪ್ಪಿಸುವ ಅವಶ್ಯಕತೆಯಿಲ್ಲ: ಎಂಬಿ ಪಾಟೀಲ್!

ಬೆಂಗಳೂರು:- ಪ್ರಜ್ವಲ್ ಪ್ರಕರಣ ಸಿಬಿಐಗೆ ಒಪ್ಪಿಸುವ ಅವಶ್ಯಕತೆಯಿಲ್ಲ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್​? ಈ ಸಂಬಂಧ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸಲು ಸರ್ಕಾರ ಎಸ್ಐಟಿಯನ್ನು ರಚಿಸಿದೆ ಮತ್ತು ಅದು ತನಿಖೆ ನಡೆಸುತ್ತಿದೆ, ತಾನು ಸರ್ಕಾರದ ಭಾಗ ಮತ್ತು ಒಬ್ಬ ಮಾಜಿ ಗೃಹ ಸಚಿವನಾಗಿರುವುದರಿಂದ ಹೇಳಿಕೆ ನೀಡುವುದು ಸರಿಯೆನಿಸಲ್ಲ. ತನಿಖಾ ತಂಡದಲ್ಲಿ ಸಮರ್ಥ ಅಧಿಕಾರಿಗಳಿದ್ದಾರೆ, ಅವರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಿದ್ದಾರೆ ಎಂದು … Continue reading ಆ ಪ್ರಜ್ವಲ್ ಪ್ರಕರಣ ಸಿಬಿಐಗೆ ಒಪ್ಪಿಸುವ ಅವಶ್ಯಕತೆಯಿಲ್ಲ: ಎಂಬಿ ಪಾಟೀಲ್!