MUDA Scam: ಹಗರಣ ನಡೆದಿಲ್ಲ ಅಂದರೆ ಅಧಿಕಾರಿಗಳನ್ನ ಇಟ್ಟು ಯಾಕೆ ತನಿಖೆ ನಡೆಸುತ್ತಿದ್ದಾರೆ: HD ಕುಮಾರಸ್ವಾಮಿ!

ಬೆಂಗಳೂರು: ಹೆಲಿಕಾಪ್ಟರ್​​ನಲ್ಲಿ ಹೋಗಿ ಯಾವ ದಾಖಲೆ ತುಂಬಿಕೊಂಡು ಬಂದ್ರಿ. ರೀಡು ಹಗರಣ ಎಲ್ಲಿಗೆ ತಂದಿದ್ದೀರಿ, ಅದರ ಕಥೆ ಏನಾಯ್ತು. ಸಿಎಂಗೆ ಮುಡಾದವರೇ 62 ಕೋಟಿ ರೂ. ಹಣ ಕೊಡಬೇಕಂತೆ. ರೆಡ್​ ಕಾರ್ಪೆಟ್​ ಹಾಕಿ 14 ಸೈಟ್ ನೀಡಿದ್ದಾರೆ, ತಪ್ಪೇ ಮಾಡಿಲ್ವಂತೆ ಹಾಗೆ ಹಗರಣ ನಡೆದಿಲ್ಲ ಅಂದರೆ ಅಧಿಕಾರಿಗಳನ್ನ ಇಟ್ಟು ಯಾಕೆ ತನಿಖೆ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. Baby Hills: ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕವಾಗಿ ಬ್ರೇಕ್! ನಗರದ ಜೆಡಿಎಸ್ ಕಛೇರಿಯಲ್ಲಿ … Continue reading MUDA Scam: ಹಗರಣ ನಡೆದಿಲ್ಲ ಅಂದರೆ ಅಧಿಕಾರಿಗಳನ್ನ ಇಟ್ಟು ಯಾಕೆ ತನಿಖೆ ನಡೆಸುತ್ತಿದ್ದಾರೆ: HD ಕುಮಾರಸ್ವಾಮಿ!