Paracetamol tablets: ರಾಜ್ಯದಲ್ಲಿ ಪ್ಯಾರಸಿಟಮಾಲ್ ಮಾತ್ರೆ ಕೊರತೆ ಇಲ್ಲ – ಸ್ಪಷ್ಟನೆ ಕೊಟ್ಟ KSMSCL!
ಬೆಂಗಳೂರು:- ರಾಜ್ಯದಲ್ಲಿ ಪ್ಯಾರಸಿಟಮಾಲ್ ಮಾತ್ರೆ ಕೊರತೆ ಇಲ್ಲ ಎಂದು KSMSCL ಸ್ಪಷ್ಟನೆ ಕೊಟ್ಟಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಸಾಕ್ಷ್ಯ ನಾಶಕ್ಕೆ ಯತ್ನಿಸಿದವರೆ ಈಗ ಪ್ರಮುಖ ಸಾಕ್ಷಿ! ಡೆಂಗ್ಯೂ ಜ್ವರ ಹೆಚ್ಚಳ ಹಿನ್ನೆಲೆ ಪ್ಯಾರಸಿಟಮಾಲ್ ಮಾತ್ರೆ ಕೊರತೆ ಆರೋಪ ಕೇಳಿ ಬಂದಿತ್ತು. KSMSL ಸಂಸ್ಥೆಯು ಅವಶ್ಯಕ ಔಷಧಿಗಳನ್ನು ದಾಸ್ತಾನು ನೀಡಿದೆ. ವಾರ್ಷಿಕ ಬೇಡಿಕೆಯ ಟೆಂಡರ್ ಮಾಡಿ ಅವಶ್ಯಕ ಔಷಧಿ ದಾಸ್ತಾನು ನೀಡಿದೆ. ಆರೋಗ್ಯ ಉಪಕರಣ ಔಷಧ 27 ಉಗ್ರಾಣು ದಾಸ್ತಾನುಗಳಿಗೆ ತಲುಪಿಸಿದೆ. 2023-24ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ಯಾರಸಿಟಮಾಲ್ … Continue reading Paracetamol tablets: ರಾಜ್ಯದಲ್ಲಿ ಪ್ಯಾರಸಿಟಮಾಲ್ ಮಾತ್ರೆ ಕೊರತೆ ಇಲ್ಲ – ಸ್ಪಷ್ಟನೆ ಕೊಟ್ಟ KSMSCL!
Copy and paste this URL into your WordPress site to embed
Copy and paste this code into your site to embed