Water Scarcity: ಬೆಂಗಳೂರಲ್ಲಿ ನೀರಿಲ್ಲ.. ನೀರಿಲ್ಲ .. ಯಾವ ನಲ್ಲಿಯಲ್ಲಿ ನೀರು ಬರೋದಿಲ್ಲ!: ಜನರ ಕಷ್ಟಕ್ಕೆ ಸಿಗುತ್ತಾ ಪರಿಹಾರ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಬಿಸಿಲಿನ ತಾಪ ಹೆಚ್ಚಾಗಿದದೆ. ಎಲ್ಲೆಡೆಗೆ ನೀರಿಗಾಗಿ ಹಾಹಾಕಾರ ಶುರುವಾಗಿದ್ದು ಜನ್ರು ನೀರಿಗಾಗಿ ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಬರದ ಛಾಯೆ ಹೆಚ್ಚಾಗುತ್ತಿದೆ..ಮಳೆ ಕೊರತೆಯಿಂದಾಗಿ ಒಂದೆಡೆ ಭೀಕರ ಬರ ಪರಿಸ್ಥಿತಿ ಇದ್ದರೆ ಮತ್ತೊಂದೆಡೆ ಬೇಸಿಗೆ ಆರಂಭಕ್ಕೂ ಮುನ್ನ ಎದುರಾಗಿರುವ ಜಲಕ್ಷಾಮ ಆತಂಕ ಮೂಡಿಸಿದೆ. ಮಹಾನಗರಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ… ಈ ಕುರಿತ ಒಂದು ವರದಿ ಇಲ್ಲಿದೆ. ಬೇಸಿಗೆಯ ಬಿಸಿಲತಾಪದ ಜೊತೆಗೆ ಸಿಲಿಕಾನ್ ಸಿಟಿ … Continue reading Water Scarcity: ಬೆಂಗಳೂರಲ್ಲಿ ನೀರಿಲ್ಲ.. ನೀರಿಲ್ಲ .. ಯಾವ ನಲ್ಲಿಯಲ್ಲಿ ನೀರು ಬರೋದಿಲ್ಲ!: ಜನರ ಕಷ್ಟಕ್ಕೆ ಸಿಗುತ್ತಾ ಪರಿಹಾರ!