ಮೋದಿ ಹಾಸಿಗೆ, ದಿಂಬು ಹಿಡಿದು ಓಡಬೇಕಾದ ಪರಿಸ್ಥಿತಿ ಬರುತ್ತೆ : ಕಾಂಗ್ರೆಸ್ ಯುವ ನಾಯಕ!
ಮಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಕೂಡ ಗರಿಗೆದರಿದ್ದು, ರಾಜಕೀಯ ಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ. ರಾಜ್ಯಪಾಲರು ಸಂವಿಧಾನ ವಿರೋಧಿ ಕ್ರಮ ಅನುಸರಿಸಿದ್ದಾರೆ, ಕೇಂದ್ರದ ನಿರ್ದೇಶನದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ರಾಜ್ಯದಾದ್ಯಂತ ನಿನ್ನೆ ಪ್ರತಿಭಟನೆ ನಡೆಸಿದೆ. Breaking News: ಮಾಡಿದ ಸಾಲ ತೀರಿಸಲು ನಕಲಿ ಕರೆನ್ಸಿ ನೋಟ್ ಪ್ರಿಂಟ್: ನಾಲ್ವರು ಅರೆಸ್ಟ್! ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನ … Continue reading ಮೋದಿ ಹಾಸಿಗೆ, ದಿಂಬು ಹಿಡಿದು ಓಡಬೇಕಾದ ಪರಿಸ್ಥಿತಿ ಬರುತ್ತೆ : ಕಾಂಗ್ರೆಸ್ ಯುವ ನಾಯಕ!
Copy and paste this URL into your WordPress site to embed
Copy and paste this code into your site to embed