ಮುರುಘಾ ಮಠದಲ್ಲಿ ಕಳ್ಳರ ಕೈಚಳಕ: ಮುರುಘಾಶ್ರೀ ಬೆಳ್ಳಿ‌ ಪ್ರತಿಮೆ ಕಳ್ಳತನ!

ಚಿತ್ರದುರ್ಗ:- ಚಿತ್ರದುರ್ಗದ ಮುರುಘಾ ಮಠದಲ್ಲಿ ಕಳ್ಳರ ಕೈಚಳಕ ತೋರಿದ್ದು, ಮುರುಘಾಶ್ರೀ ಬೆಳ್ಳಿ‌ ಪ್ರತಿಮೆ ಕಳ್ಳತನವಾಗಿದೆ. ಟೀಂ ಇಂಡಿಯಾ ನೂತನ ಕೋಚ್ ಆಗಿ ಗಂಭೀರ್ʼಗೆ ಏನೆಲ್ಲ ಕ್ರೇಜ್ ಇದೆ ಗೊತ್ತಾ ನಿಮಗೆ..? ಸುಮಾರು 20 ಲಕ್ಷ ಮೌಲ್ಯದ ಬೆಳ್ಳಿ ಪ್ರತಿಮೆಯು 2021 ರಲ್ಲಿ ಮುರುಘಾಶ್ರೀಗೆ ಅವರ ಭಕ್ತರು ಉಡುಗೊರೆಯಾಗಿ ನೀಡಿದ್ದರು. ಪೋಕ್ಸೋ ಕೇಸಲ್ಲಿ ಮುರುಘಾಶ್ರೀ ನ್ಯಾಯಾಂಗ ಬಂಧನದಲ್ಲಿದ್ದು, ಸುಪ್ರೀಂ ಕೋರ್ಟ್ ಆದೇಶದಂತೆ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ಅವರನ್ನು ಆಡಳಿತಾಧಿಕಾರಿಯಾಗಿ ಸರ್ಕಾರ‌ ನೇಮಿಸಿದೆ ಇದರ … Continue reading ಮುರುಘಾ ಮಠದಲ್ಲಿ ಕಳ್ಳರ ಕೈಚಳಕ: ಮುರುಘಾಶ್ರೀ ಬೆಳ್ಳಿ‌ ಪ್ರತಿಮೆ ಕಳ್ಳತನ!