ಬಿತ್ತನೆ ಬೀಜ ದರ ಏರಿಕೆಗೆ ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆ ಹೀಗಿದೆ!
ಬೆಂಗಳೂರು:- ಬಿತ್ತನೆ ಬೀಜ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ತೀವ್ರ ಬರಗಾಲದಿಂದಾಗಿ ಬೀಜೋತ್ಪಾದನೆ ಕುಂಠಿತವಾಗಿದೆ. ಹೀಗಾಗಿ ಬಿತ್ತನೆ ಬೀಜ ದರ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ನೆರೆಯ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬಿತ್ತನೆ ಬೀಜದ ದರ ಕಡಿಮೆ ಇದೆ ಎಂದು ವಿಪಕ್ಷಗಳ ಟೀಕೆಗಳಿಗೆ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಯುವಕರಿಗೆ ಆಂಟಿಯರ ಮೇಲೆ ಹೆಚ್ಚು ಕ್ರಷ್ ಆಗೋದು ಯಾಕೆ!? ಬಿತ್ತನೆ ಬೀಜ ದರ ಏರಿಕೆಗೆ ಸಂಬಂಧಿಸಿದಂತೆ … Continue reading ಬಿತ್ತನೆ ಬೀಜ ದರ ಏರಿಕೆಗೆ ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆ ಹೀಗಿದೆ!
Copy and paste this URL into your WordPress site to embed
Copy and paste this code into your site to embed