Urdu is Compulsory: ಇದೇನಿದು ಕರ್ನಾಟಕ ಸರ್ಕಾರದ ಹೊಸ ನಿಯಮ.? ಅಂಗನವಾಡಿ ಉದ್ಯೋಗಕ್ಕೆ ಉರ್ದು ಕಡ್ಡಾಯವಂತೆ!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಹೊಸ ನಿಯಮವೊಂದು ತಂದಿದೆ. ಹೌದು ಕರ್ನಾಟಕ ಸರ್ಕಾರವು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳ ಶಿಕ್ಷಕರ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ನಡೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. RBI: ಮಾರುಕಟ್ಟೆಯಲ್ಲಿ 10, 20 ಮತ್ತು 50 ರೂಪಾಯಿ ನೋಟು ಸಿಗ್ತಿಲ್ಲ ಯಾಕೆ.? ಸಿಕ್ಕರೂ ಹಳೆಯ, ಹರಿದ ನೋಟು! ಸರ್ಕಾರ ಮಹಿಳಾ ಮತ್ತು … Continue reading Urdu is Compulsory: ಇದೇನಿದು ಕರ್ನಾಟಕ ಸರ್ಕಾರದ ಹೊಸ ನಿಯಮ.? ಅಂಗನವಾಡಿ ಉದ್ಯೋಗಕ್ಕೆ ಉರ್ದು ಕಡ್ಡಾಯವಂತೆ!
Copy and paste this URL into your WordPress site to embed
Copy and paste this code into your site to embed