IND vs ZIM: ಜಿಂಬಾಬ್ವೆ ವಿರುದ್ಧದ ಹೀನಾಯ ಸೋಲಿಗೆ ನಾಯಕ ಶುಭ್ಮನ್ ಗಿಲ್ ಕೊಟ್ಟ ಕಾರಣ ಹೀಗಿದೆ!
ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 13 ರನ್ಗಳ ಹೀನಾಯ ಸೋಲು ಅನುಭವಿಸಬೇಕಾಯಿತು. 116 ರನ್ಗಳ ಗುರಿ ಬೆನ್ನತ್ತಿದ ಭಾರತ ತಂಡ ಕೇವಲ 102 ರನ್ಗಳಿಗೆ ಆಲೌಟ್ ಆಯಿತು. ಈ ಸೋಲಿನ ನಂತರ ಹಲವು ಪ್ರಶ್ನೆಗಳು ಹುಟ್ಟಿಕೊಂಡಿದ್ದು, ಪಂದ್ಯದ ನಂತರ ಮಾತನಾಡಿದ ನಾಯಕ ಶುಭಮನ್ ಗಿಲ್ ಸೋಲಿಗೆ ಕಾರಣ ತಿಳಿಸಿದ್ದಾರೆ. Dengue cases in Karnataka: ಡೆಂಗ್ಯೂ ಆರ್ಭಟ; ರಾಜ್ಯದಲ್ಲಿಂದು 175 ಕೇಸ್ಗಳು ಪತ್ತೆ! ಅವಮಾನಕರ ಸೋಲಿನ ನಂತರ ಮಾತನಾಡಿದ ಗಿಲ್, ‘ನಾವು ಚೆನ್ನಾಗಿ … Continue reading IND vs ZIM: ಜಿಂಬಾಬ್ವೆ ವಿರುದ್ಧದ ಹೀನಾಯ ಸೋಲಿಗೆ ನಾಯಕ ಶುಭ್ಮನ್ ಗಿಲ್ ಕೊಟ್ಟ ಕಾರಣ ಹೀಗಿದೆ!
Copy and paste this URL into your WordPress site to embed
Copy and paste this code into your site to embed