ಪಶ್ಚಿಮ ಘಟ್ಟಗಳ ಸಾಲಿನ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಕ್ಕೆ ಇದೇ ಕಾರಣ…
ಚಿಕ್ಕಮಗಳೂರು : ಪಶ್ಚಿಮ ಘಟ್ಟಗಳ ಸಾಲಿನ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಗೆ ಕಿಡಿಗೇಡಿಗಳ ಕೈವಾಡವಿದೆ ಎನ್ನಲಾಗುತ್ತಿದೆ. ವಾರಗಳ ಹಿಂದೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ಬಿದಿರು ತಳ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು, 500 ಎಕರೆಗೂ ಹೆಚ್ಚು ಪ್ರದೇಶದ ಕೋಟ್ಯಂತರ ಮೌಲ್ಯದ ಸಸ್ಯ ಸಂಪತ್ತು ನಾಶವಾಗಿತ್ತು. ಈ ಕುರಿತು ತನಿಖೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾಡ್ಗಿಚ್ಚಿಗೆ ಕಾರಣವನ್ನು ಪತ್ತೆ ಹಚ್ಚಿದ್ದಾರೆ. ರಾತ್ರಿ ವೇಳೆ ಶಿಕಾರಿಗೆ ತೆರಳಿದ್ದ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ … Continue reading ಪಶ್ಚಿಮ ಘಟ್ಟಗಳ ಸಾಲಿನ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಕ್ಕೆ ಇದೇ ಕಾರಣ…
Copy and paste this URL into your WordPress site to embed
Copy and paste this code into your site to embed