ಅಂಬೇಡ್ಕರ್ ಅವರ ಆಶಯಕ್ಕೆ ಪೂರಕ ಬಜೆಟ್ ಇದಾಗಿದೆ – ಚನ್ನಬಸಪ್ಪ
ಶಿವಮೊಗ್ಗ : ಬಜೆಟ್ ನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ, ಇದು ಅಂಬೇಡ್ಕರ್ ಅವರ ಆಶಯಕ್ಕೆ ಪೂರಕವಾಗಿದೆ ಎಂದು ಶಾಸಕ ಚನ್ನಬಸಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು ಬಜೆಟ್ ನಲ್ಲಿ ಮಹಿಳೆಯರ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತೆ ಕ್ರಮವನ್ನು ಘೋಷಣೆ ಮಾಡಿದ್ದಾರೆ. ತಾಯಿ ಹೃದಯದ ಬಜೆಟನ್ನು ನಿರ್ಮಲ ಸೀತಾರಾಮನ್ ಅವರು ನೀಡಿದ್ದಾರೆ. ಕಾಂಗ್ರೆಸಿಗರು ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ ನಡೆಸಿದ್ದಾರೆ. ಯಾವ ಯಾವ ರಾಜ್ಯಗಳಿಗೆ ಏನೇನು ಕೊಡಬೇಕು ಎಂಬುದರ ಬಗ್ಗೆ ಕಾಂಗ್ರೆಸ್ಸಿಗರು ಕೇಂದ್ರಕ್ಕೆ ಸಲಹೆ … Continue reading ಅಂಬೇಡ್ಕರ್ ಅವರ ಆಶಯಕ್ಕೆ ಪೂರಕ ಬಜೆಟ್ ಇದಾಗಿದೆ – ಚನ್ನಬಸಪ್ಪ
Copy and paste this URL into your WordPress site to embed
Copy and paste this code into your site to embed