MP Election: ಈ ಬಾರಿ “ಕೈ”​ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕ -ಬೈರತಿ ಸುರೇಶ್​

ಕೋಲಾರ:- ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕ ಎಂದು ಬೈರತಿ ಸುರೇಶ್​ ಹೇಳಿದ್ದಾರೆ. ಇರಾನ್ ಸೀಜ್ ಮಾಡಿದ ಹಡಗಿನಲ್ಲಿದ್ದ ಭಾರತದ ಮಹಿಳಾ ಸಿಬ್ಬಂದಿ ತವರಿಗೆ! ಈ ಸಂಬಂಧ ಮಾತನಾಡಿದ ಅವರು,ಕುರುಬ ಸಮುದಾಯ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು. ನಿಮ್ಮ ಬೆಂಬಲವನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನೀಡಬೇಕು. ಸಿದ್ದರಾಮಯ್ಯ ಹಾಗೂ ಅಭ್ಯರ್ಥಿ ಗೌತಮ್ ಅವರಿಗೂ ನಿಮ್ಮ ಬೆಂಬಲ‌ ಬೇಕು. ಒಂದು ವೇಳೆ ನೀವು ಮನಸ್ಸು ಬದಲಾಯಿಸಿ ಬೇರೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಸಿದ್ದರಾಮಯ್ಯನವರ ಸಿಎಂ … Continue reading MP Election: ಈ ಬಾರಿ “ಕೈ”​ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕ -ಬೈರತಿ ಸುರೇಶ್​