ಈ ಬಾರೀ ಬಜೆಟ್‌ʼನಲ್ಲಿ ಕರ್ನಾಟಕವನ್ನೇ ನಿರ್ಲಕ್ಷಿಸಿದ ಕೇಂದ್ರ : ಯಾವುದೇ ರೀತಿಯ ಘೋಷಣೆಗಳಿಲ್ಲ!

ಬೆಂಗಳೂರು: ಇಂದು ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್​​ನಲ್ಲಿ ಮಹತ್ವದ ಯೋಜನೆಗಳಿಗೆ ಹಾಗೂ ಸಾಮಾನ್ಯ ವರ್ಗಕ್ಕೆ ಹೆಚ್ಚುನ ಅನುದಾನವನ್ನು ನೀಡಿದೆ. ಕೃಷಿ, ಮಹಿಳಾ, ಕೈಗಾರಿಕೆ, ರೈಲ್ವೆ, ಹೀಗೆ ಅನೇಕ ಕ್ಷೇತ್ರಗಳಿಗೆ ಭರಪೂರ ಅನುದಾನ ಹಾಗೂ ಯೋಜನೆಯಲ್ಲಿ ನೀಡಿದೆ ಆದರೆ ವಿತ್ತ ಸಚಿವೆ ದಾಖಲೆಯ 7ನೇ ಬಾರಿ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ತಾವು ಆಯ್ಕೆಯಾದ ಕರ್ನಾಟಕವನ್ನೇ ನಿರ್ಲಕ್ಷಿಸಿದ್ದಾರೆ ಎಂಬ ಆರೋಪ ಇದೀಗ ಎಲ್ಲೆಡೆ ಕೇಳಿ ಬರುತ್ತಿದೆ. Union Budjet: ಈ ಬಾರಿ ಬಜೆಟ್‌ʼನಲ್ಲಿ ಯಾವುದರ ಬೆಲೆ ಏರಿಕೆ? ಯಾವುದೆಲ್ಲಾ … Continue reading ಈ ಬಾರೀ ಬಜೆಟ್‌ʼನಲ್ಲಿ ಕರ್ನಾಟಕವನ್ನೇ ನಿರ್ಲಕ್ಷಿಸಿದ ಕೇಂದ್ರ : ಯಾವುದೇ ರೀತಿಯ ಘೋಷಣೆಗಳಿಲ್ಲ!