ತಮ್ಮ ತಂಡದ ಸೋಲಿಗೆ RCB ನಾಯಕ ಕೊಟ್ಟ ಕಾರಣ ಹೀಗಿತ್ತು!

IPl ಸೀಸನ್ 17 ರ ಈ ಲೀಗ್ ನಲ್ಲಿ ಆಡಿರುವ 5 ಪಂದ್ಯಗಳಲ್ಲಿ ಆರ್​ಸಿಬಿ ನಾಲ್ಕನೇ ಬಾರಿ ಸೋಲನುಭವಿಸಿದೆ. ಅದರಲ್ಲೂ ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 183 ರನ್​ ಬಾರಿಸಿದರೂ ಆರ್​ಸಿಬಿ ತಂಡಕ್ಕೆ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ ಬೆಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ! ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ … Continue reading ತಮ್ಮ ತಂಡದ ಸೋಲಿಗೆ RCB ನಾಯಕ ಕೊಟ್ಟ ಕಾರಣ ಹೀಗಿತ್ತು!