ಗದಗ: ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಬಂಧನ ಮಾಡಿದ ಸಂಬಂಧ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ‘ನಾವು ಯಾವುದಕ್ಕೂ ಭಾಗಿಯಾಗಲ್ಲ,
APL Card: ಸಿಹಿ ಸುದ್ದಿ: ಜೂನ್ʼನಿಂದ APL ಪಡಿತರ ಚೀಟಿ ವಿತರಣೆ..! ಹೊಸ ಕಾರ್ಡ್ʼಗಳಿಗೆ ಅರ್ಜಿ ಆಹ್ವಾನ
ನಮಗೆ ಅವಶ್ಯಕತೆಯೂ ಇಲ್ಲ. ಕೋರ್ಟ್, ಕಾನೂನು ಮೂಲಕ ಏನಾದರೂ ರಕ್ಷಣೆ ಪಡೆದುಕೊಳ್ಳಲಿ. ಅವರು ಏನಾದರೂ ಮಾಡಿಕೊಳ್ಳಲಿ. ಕುಮಾರಣ್ಣ ಏನೋ ಹೇಳಿದ್ದಾರೆ, ಹಾಗೇ ಆಗುತ್ತದೆ ಎಂದು ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂಬ ಕುಮಾರಸ್ವಾಮಿ ಹೇಳಿಕೆಯನ್ನು ನೆನಪಿಸಿದ್ದಾರೆ.