ಬೊಜ್ಜು ಕರಗಿಸಲು ಶಸ್ತ್ರಚಿಕಿತ್ಸೆ ಮೊರೆ ಹೋಗುವವರು ಈ ಸುದ್ದಿ ನೋಡಲೇಬೇಕು..!

ತಮಿಳುನಾಡು:- ಬೊಜ್ಜು ಕರಗಿಸಲು ಶಸ್ತ್ರಚಿಕಿತ್ಸೆ ಮೊರೆ ಹೋಗುವವರು ಈ ಸುದ್ದಿ ನೋಡಲೇಬೇಕಾಗಿದೆ. ಬೊಜ್ಜು ಕರಗಿಸೋ ಶಸ್ತ್ರಚಿಕಿತ್ಸೆಯಲ್ಲಿ 26 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ರಾಜಧಾನಿ ಚೆನ್ನೈನಲ್ಲಿ ಜರುಗಿದೆ. ಶಸ್ತ್ರಚಿಕಿತ್ಸೆಗೆ ಒಳಗಾದ 15 ನಿಮಿಷದಲ್ಲಿ ಯುವಕ ಮೃತಪಟ್ಟಿದ್ದಾನೆ. ಪುದುಚೇರಿ ಮೂಲದ 26 ವರ್ಷದ ಹೇಮಚಂದ್ರನ್ ಅವರು ಚೆನ್ನೈನ ಪಮ್ಮಲ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ತೂಕ ಇಳಿಸುವ ಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಚಿಕಿತ್ಸೆ ಆರಂಭಿಸಿದ 15 ನಿಮಿಷದಲ್ಲಿ ಅವರಿಗೆ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ. ಬೇಸಿಗೆಯಲ್ಲಿ ಸೌತೆಕಾಯಿ ತಿಂದ್ರೆ ಖಂಡಿತ ಈ … Continue reading ಬೊಜ್ಜು ಕರಗಿಸಲು ಶಸ್ತ್ರಚಿಕಿತ್ಸೆ ಮೊರೆ ಹೋಗುವವರು ಈ ಸುದ್ದಿ ನೋಡಲೇಬೇಕು..!