ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಸಾಕ್ಷ್ಯ ನಾಶಕ್ಕೆ ಯತ್ನಿಸಿದವರೆ ಈಗ ಪ್ರಮುಖ ಸಾಕ್ಷಿ!

ಬೆಂಗಳೂರು:- ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ನಾಶಕ್ಕೆ ಯತ್ನಿಸಿದವರೆ ಈಗ ಪ್ರಮುಖ ಸಾಕ್ಷಿ ಆಗಿದೆ. Hubballi: ಸಿಆರ್‌ಎಫ್ ಅನುದಾನದಡಿ ಕಾಮಗಾರಿ ಪೂರ್ಣಗೊಳಿಸಲು ಜೋಶಿ ತಾಕೀತು! ದರ್ಶನ್ ಮತ್ತು ಗ್ಯಾಂಗ್ ಯಾರನ್ನು ಸಾಕ್ಷ್ಯ ನಾಶ ಮಾಡಲೆಂದು ಕರೆಸಿದ್ದರೋ ಅವರೇ ಈಗ ಸಾಕ್ಷಿಗಳಾಗಿದ್ದಾರೆ. ರೇಣುಕಾ ಸ್ವಾಮಿ ಶವಕ್ಕೆ ಮುಕ್ತಿ ನೀಡಲು ಮುಂದಾಗಿದ್ದವರೇ ಈಗ ಪ್ರಕರಣಕ್ಕೆ ಮುಕ್ತಿ ನೀಡುವ ಪ್ರಮುಖ ಸಾಕ್ಷಿಗಳಾಗಿ ಬದಲಾಗಿದ್ದಾರೆ ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾ ಸ್ವಾಮಿಯ ಕೊಲೆಯಾದ ಬಳಿಕ ಶವವನ್ನು ಎಸೆಯಲು ಮೂವರನ್ನು ನಿಗದಿಪಡಿಸಲಾಯ್ತು. ತಲಾ … Continue reading ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಸಾಕ್ಷ್ಯ ನಾಶಕ್ಕೆ ಯತ್ನಿಸಿದವರೆ ಈಗ ಪ್ರಮುಖ ಸಾಕ್ಷಿ!