ಎಸಿಪಿಗೆ ಬೆದರಿಕೆ: ಬಿಜೆಪಿ ಮುಖಂಡ ಪ್ರತಾಪ್ ಸಿಂಹ ವಿರುದ್ಧ ದೂರು!

ಬೆಂಗಳೂರು:- ಮೈಸೂರು ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಾಗಿದೆ. HD Kumaraswamy: NDA ಮೈತ್ರಿಕೂಟದಲ್ಲಿ ಮೂಡಿದ ಒಡಕು? ಪಾದಯಾತ್ರೆಗೆ ನಾವು ಬರಲ್ಲ – HD ಕುಮಾರಸ್ವಾಮಿ ಆಮ್ ಆದ್ಮಿ ಯುವ ಘಟಕದ ಅಧ್ಯಕ್ಷ ಜಿ.ಹೆಚ್.ಲೋಹಿತ್ ಕುಮಾರ್ ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದರ ವಿರುದ್ಧ ದೂರು ದಾಖಲಿಸಿದ್ದಾರೆ. ಎಸಿಪಿ ಚಂದನ್‌ಗೆ ಟ್ವಿಟರ್ ಮೂಲಕ ಬೆದರಿಕೆ ಹಾಕಿರುವ ಆರೋಪದ ಮೇಲೆ ದೂರು ದಾಖಲಾಗಿದೆ. ಪುನೀತ್ ಕೆರೆಹಳ್ಳಿಯನ್ನು ಠಾಣೆಯಲ್ಲಿ ಬೆತ್ತಲೆ ಮಾಡಿ ಮಾಡಿದ್ದಾರೆ ಎಂಬ … Continue reading ಎಸಿಪಿಗೆ ಬೆದರಿಕೆ: ಬಿಜೆಪಿ ಮುಖಂಡ ಪ್ರತಾಪ್ ಸಿಂಹ ವಿರುದ್ಧ ದೂರು!