BY Vijayendra: ಪಾದಯಾತ್ರೆ ಮಾಡಿದ್ದಕ್ಕೆ ಸರ್ಕಾರದಿಂದ ಬೆದರಿಕೆ ಬರುತ್ತಿದೆ: BY ವಿಜಯೇಂದ್ರ!

ಬೆಂಗಳೂರು:- ಪಾದಯಾತ್ರೆ ಮಾಡಿದ್ದಕ್ಕೆ ಸರ್ಕಾರದಿಂದ ಬೆದರಿಕೆ ಬರುತ್ತಿದೆ ಎಂದು BY ವಿಜಯೇಂದ್ರ ಹೇಳಿದ್ದಾರೆ. ಪಾದಯಾತ್ರೆ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಧಮ್ಕಿ ಹಾಕುತ್ತಿದ್ದಾರೆ. ನಿಮ್ಮ ಗೊಡ್ಡು ಬೆದರಿಕೆಗೆ ಹೆದರಲ್ಲ ಎಂದರು. ಬಿಜೆಪಿ-ಜೆಡಿಎಸ್ ಪಾದಯಾತ್ರೆ ಬಗ್ಗೆ ಹೆಚ್ ಕೆ ಪಾಟೀಲ್ ಏನಂದ್ರೂ ಗೊತ್ತಾ!? ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ 14 ನಿವೇಶನ ನೀಡಿದ್ದಾರೆ. ಲೂಟಿ ಹೊಡೆದ ಪ್ರಕರಣ ಸಿಬಿಐಗೆ ನೀಡಬೇಕೆಂಬುದು ನಮ್ಮ ಆಗ್ರಹ ಎಂದಿದ್ದಾರೆ. ನಿನ್ನೆ ಡಿ.ಕೆ.ಶಿವಕುಮಾರ್ ಬಾಯಿಗೆ ಬಂದಂತೆ ಮಾತಾಡಿದ್ದಾರೆ. ಹೈಕಮಾಂಡ್‌ಗೆ ಕಾಂಗ್ರೆಸ್ ಕಪ್ಪ ಕಾಣಿಕೆ … Continue reading BY Vijayendra: ಪಾದಯಾತ್ರೆ ಮಾಡಿದ್ದಕ್ಕೆ ಸರ್ಕಾರದಿಂದ ಬೆದರಿಕೆ ಬರುತ್ತಿದೆ: BY ವಿಜಯೇಂದ್ರ!