Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆ!

ಬೆಂಗಳೂರು:- ಸೆಪ್ಟೆಂಬರ್ 16ರವರೆಗೆ ಕರ್ನಾಟಕದ ಹಲವೆಡೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಮಧುಮೇಹಿಗಳೇ ಗಮನಿಸಿ: ಈರುಳ್ಳಿ ಇದರ ಜೊತೆ ನೆನೆಸಿಟ್ಟು ಊಟಕ್ಕೂ ಮೊದಲು ತಿಂದ್ರೆ ಹೆಚ್ಚಾಗಲ್ಲ ಶುಗರ್! ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕೊಡಗು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಮಳೆಯ ಜೊತೆಗೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿಯು ಗಂಟೆಗೆ 30-40 ಕಿಮೀ ವೇಗವನ್ನು … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆ!