ನಡು ರಸ್ತೆಯಲ್ಲೇ ಮಹಿಳೆ, ಯುವತಿ ಮೇಲೆ ಹಲ್ಲೆ ನಡೆಸಿದ ಪುಂಡರು..!

ಬೆಂಗಳೂರು:- ನಗರದ ತಲಘಟ್ಟಪುರ ಠಾಣಾ ವ್ಯಾಪ್ತಿಯ ಆವಲಹಳ್ಳಿಯಲ್ಲಿ ನಡು ರಸ್ತೆಯಲ್ಲಿ ಪಾನಮತ್ತ ಕಿಡಿಗೇಡಿಗಳು ಮಹಿಳೆ, ಯುವತಿ ಮೇಲೆ ಹಲ್ಲೆ ನಡೆಸಿ ಅಟ್ಟಹಾಸ ಮೆರೆದಿರುವ ಘಟನೆ ಜರುಗಿದೆ. ಪಾಕ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲು RCB ಆಟಗಾರ ಕಾರಣ.. ಹೇಗೆ ಅಂತೀರಾ! ಮದ್ಯ ಸೇವಿಸಿ ಟೈಟ್ ಆಗಿದ್ದ ಬಾಲಾಜಿ, ಯೋಗಿ ಸೇರಿದಂತೆ ಮೂವರು ಪುಂಡರ ಗ್ಯಾಂಗ್ ನಡು ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆ ಮತ್ತು ಯುವತಿಯನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. … Continue reading ನಡು ರಸ್ತೆಯಲ್ಲೇ ಮಹಿಳೆ, ಯುವತಿ ಮೇಲೆ ಹಲ್ಲೆ ನಡೆಸಿದ ಪುಂಡರು..!