ಮೇಘಸ್ಪೋಟ: ಕೇದಾರನಾಥ್​ನಲ್ಲಿ ಸಿಲುಕಿದ ಕರ್ನಾಟಕದ ಯಾತ್ರಿಕರು!

ಬೆಂಗಳೂರು:- ಮೇಘಸ್ಫೋಟದಿಂದ ಕೇದಾರ್‌ನಾಥ್​ನ ಹಲವೆಡೆ ಗುಡ್ಡ ಕುಸಿತ ಉಂಟಾಗಿದ್ದು, ಬೆಂಗಳೂರಿನಿಂದ ಕೇದಾರನಾಥನ ದರ್ಶನಕ್ಕೆ ತೆರಳಿದ್ದ ಕನ್ನಡಿಗರು ಪರದಾಡ್ತಿದ್ದಾರೆ. ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿ.ಎಂ.ಸಿದ್ದರಾಮಯ್ಯ! ಪ್ರಕೃತಿ ಸೌಂದರ್ಯದ ಜೊತೆ ಪುಣ್ಯಕ್ಷೇತ್ರದ ದರ್ಶನಕ್ಕೆ ಅಂತಾ ಬೆಂಗಳೂರಿನಿಂದ ಕೇದಾರನಾಥ್ ಗೆ ತೆರಳಿದ್ದ 15 ಜನ ಸ್ನೇಹಿತರ ತಂಡ ಕೇದಾರನಾಥ್ ನಲ್ಲಿ ದಿಕ್ಕು ತೋಚದೇ ಕಂಗಾಲಾಗಿದ್ದಾರೆ. ಬೆಂಗಳೂರಿನ ಬೇರೆ ಬೇರೆ ಏರಿಯಾಗಳಿಂದ ಹೊರಟಿದ್ದ 15 ಜನರ ಪೈಕಿ, 6 ಜನರು ಸಂಪರ್ಕಕ್ಕೆ ಸಿಗದೇ ಇರೋದು … Continue reading ಮೇಘಸ್ಪೋಟ: ಕೇದಾರನಾಥ್​ನಲ್ಲಿ ಸಿಲುಕಿದ ಕರ್ನಾಟಕದ ಯಾತ್ರಿಕರು!